Kannada Rajyotsava Award 2021 | Karnataka Rajyotsava Awards 2021 | List of 66 awardees conferred with Kannada Rajyotsava Awards 2021
2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards-2021) ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಈ ಬಾರಿ ಒಟ್ಟು 66 ಸಾಧಕರನ್ನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
66ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ 66 ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ವಿಶೇಷವಗಿದೆ. ನಟ ದೇವರಾಜ್, ರಂಗಭೂಮಿ ಕಲಾವಿದ ಪ್ರಕಾಶ್ ಬೆಳವಾಡಿ ಸೇರಿದಂತೆ ವಿವಿಧ ಕ್ಷೇತ್ರದ 66 ಸಾಧಕರಿಗೆ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಿಸಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಪ್ರಶಸ್ತಿ ಲಭಿಸಿದೆ ಎನ್ನುವ ವಿವರ ಈ ಕೆಳಗಿನಂತಿದೆ.
ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ. ಇನ್ಸ್ಪೆಕ್ಟರ್ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್ಗೆ ಪದಕ ದೊರೆತಿದೆ.
ಇನ್ಸ್ ಪೆಕ್ಟರ್ ಗಳಾದ ಜಿ. ಬಾಲರಾಜ್ ಮತ್ತು ಪಿ. ಶಶಿಕುಮಾರ್, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್ ಅವರು ಪದಕ ಪಡೆದುಕೊಂಡಿದ್ದಾರೆ.
ಎಎಸ್ಐಗಳಾದ ಶೌಕತ್ ಅಲಿ, ಫಕ್ರುದ್ದೀನ್, ಅಕ್ಬರ್, ಸೋಮಶೇಖರ್, ಕೃಷ್ಣ ದೇವೇಗೌಡ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
No comments